July 23, 2026
ಆಯ್ಕೆ

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

ಲಾಯಿಲ :ಲಾಯಿಲ ಮಹಾಶಕ್ತಿ ಕೇಂದ್ರದ ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆಯಾಗಿದ್ದಾರೆ.ಇಂದು ಕುತ್ರೋಟ್ಟು ದೇವಸ್ಥಾನದ ಅಂಗಣದಲ್ಲಿ ನಡ – ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ನಡೆದಿದ್ದು ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಳಾಲು, ಮಂಡಲ ಕೋಶಾಧಿಕಾರಿಗಳಾದ ಜಯಂತ್ ಗುರಿಪಳ್ಳ ಪ್ರಮುಖರಾದ ಅಜಿತ್ ಅರಿಗ, ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಅಶೋಕ್ ಶೆಟ್ಟಿ ಇವರ ಸಮ್ಮುಖದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಘೋಷಣೆ ಮಾಡಿದರು.

Related posts

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!