September 6, 2026
ಆಯ್ಕೆ

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

ಲಾಯಿಲ :ಲಾಯಿಲ ಮಹಾಶಕ್ತಿ ಕೇಂದ್ರದ ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆಯಾಗಿದ್ದಾರೆ.ಇಂದು ಕುತ್ರೋಟ್ಟು ದೇವಸ್ಥಾನದ ಅಂಗಣದಲ್ಲಿ ನಡ – ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ನಡೆದಿದ್ದು ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಳಾಲು, ಮಂಡಲ ಕೋಶಾಧಿಕಾರಿಗಳಾದ ಜಯಂತ್ ಗುರಿಪಳ್ಳ ಪ್ರಮುಖರಾದ ಅಜಿತ್ ಅರಿಗ, ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಅಶೋಕ್ ಶೆಟ್ಟಿ ಇವರ ಸಮ್ಮುಖದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಘೋಷಣೆ ಮಾಡಿದರು.

Related posts

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!