25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

ಲಾಯಿಲ :ಲಾಯಿಲ ಮಹಾಶಕ್ತಿ ಕೇಂದ್ರದ ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆಯಾಗಿದ್ದಾರೆ.ಇಂದು ಕುತ್ರೋಟ್ಟು ದೇವಸ್ಥಾನದ ಅಂಗಣದಲ್ಲಿ ನಡ – ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ನಡೆದಿದ್ದು ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಳಾಲು, ಮಂಡಲ ಕೋಶಾಧಿಕಾರಿಗಳಾದ ಜಯಂತ್ ಗುರಿಪಳ್ಳ ಪ್ರಮುಖರಾದ ಅಜಿತ್ ಅರಿಗ, ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಅಶೋಕ್ ಶೆಟ್ಟಿ ಇವರ ಸಮ್ಮುಖದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಘೋಷಣೆ ಮಾಡಿದರು.

Related posts

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya
error: Content is protected !!