25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

ಲಾಯಿಲ :ಲಾಯಿಲ ಮಹಾಶಕ್ತಿ ಕೇಂದ್ರದ ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆಯಾಗಿದ್ದಾರೆ.ಇಂದು ಕುತ್ರೋಟ್ಟು ದೇವಸ್ಥಾನದ ಅಂಗಣದಲ್ಲಿ ನಡ – ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ನಡೆದಿದ್ದು ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ಜಿಲ್ಲೆಯ ಕಾರ್ಯದರ್ಶಿಗಳಾದ ಸೀತಾರಾಮ್ ಬೆಳಾಲು, ಮಂಡಲ ಕೋಶಾಧಿಕಾರಿಗಳಾದ ಜಯಂತ್ ಗುರಿಪಳ್ಳ ಪ್ರಮುಖರಾದ ಅಜಿತ್ ಅರಿಗ, ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಅಶೋಕ್ ಶೆಟ್ಟಿ ಇವರ ಸಮ್ಮುಖದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಘೋಷಣೆ ಮಾಡಿದರು.

Related posts

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!