37.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗ35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ

ಗುರುವಾಯನಕೆರೆ: ಗೆಳೆಯರ ಬಳಗದ ಆಶ್ರಯದಲ್ಲಿ ನಡೆಯುವ 35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಸೆ.5 ರಂದು ಜರುಗಿತು.

ಬಳಗದ ಅಧ್ಯಕ್ಷರಾದ ತಿಲಕ್ ರಾಜ್ ರವರು ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ ವೈ, ಆಚಾರ್ಯ ರವರಿಗೆ ಆಮಂತ್ರಣ ನೀಡಿ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರಿಗೆ ಬ್ರಹ್ಮಕಲಶಾಭಿಷೇಕ- ಕಣ್ತುಂಬಿಕೊಂಡ ಸಾವಿರಾರು ಭಕ್ತರು

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya
error: Content is protected !!