37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya
error: Content is protected !!