22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya
error: Content is protected !!