September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya
error: Content is protected !!