September 6, 2026
ರಾಜಕೀಯ

ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ

ನಡ :ಲಾಯಿಲ ಮಹಾಶಕ್ತಿ ಕೇಂದ್ರದ ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಅಂಗಣದಲ್ಲಿ ನೆರವೇರಿತು. ಅಭ್ಯಾಸ ವರ್ಗದ ಉದ್ಘಾಟನೆಯನ್ನು ಹಿರಿಯರಾದ ರಾಘವ ಆಚಾರ್ಯ ಇವರು ನೆರವೇರಿಸಿದರು ಜೊತೆಗೆ ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಾಯಿಲ, ವರ್ಗದ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಭಾರಿ ಜಯಂತ್ ಗೌಡ ಗುರಿಪಳ್ಳ ಹಾಗೂ ಉದ್ಘಾಟನಾ ಭಾಷಣವನ್ನು ಪ್ರಮುಖರಾದ ಅಜಿತ್ ಅರಿಗ ಇವರು ನಡೆಸಿ ಕೊಟ್ಟರು.
ಪ್ರಥಮ ಅವಧಿಯನ್ನು ರವಿ ಇಳಂತಿಲ, ಎರಡನೆಯ ಅವಧಿಯನ್ನು ಜಿಲ್ಲೆಯ ಕಾರ್ಯದರ್ಶಿ ಸೀತಾರಾಮ ಬೆಲಾಳ್, ಮೂರನೇ ಅವಧಿಯನ್ನು ಸುಧೀರ್ ಸುವರ್ಣ ಇವರು ನೆರವೇರಿಸಿದರು.


ಸಮಾರೋಪ ಸಮಾರಂಭದ ಮುಖ್ಯ ಭಾಷಣಕಾರರಾಗಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಇವರು ಸಮಾರೋಪದ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರಂಕಿ, ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ,ನಡ ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಕನ್ಯಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಅಶೋಕ್ ಶೆಟ್ಟಿ ಇವರು ಉಪಸ್ಥಿತರಿದ್ದರು.
ಅಭ್ಯಾಸ ವರ್ಗದಲ್ಲಿ ನಡ ಪಂಚಾಯತ್ ಸದಸ್ಯರುಗಳು, ಹಾಲಿನ ಸೊಸೈಟಿಯ ನಿರ್ದೇಶಕರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿಗಳು, ಹಾಗೂ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಶಾಸಕ ಹರೀಶ್ ಪೂಂಜ ಗರ್ಡಾಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಸಚಿವರಾದ ವಿ ಸೋಮಣ್ಣ ಬೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya
error: Content is protected !!