25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

ಬಜಿರೆ: ಪಿ.ಎಂ.ಶ್ರೀ ಸ.ಹಿ.ಪ್ರಾ. ಶಾಲೆ ಬಜಿರೆ ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಕಲ್ಪನೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಶ್ರೀ ಆಯ್ಕೆಯಾದರು. ಸದಸ್ಯರುಗಳಾಗಿ ಜಯಂತಿ, ಬೂಬ, ತುಂಗಮ್ಮ, ಭರತ್‌ರಾಜ್, ಶಶಾಂಕ್ ಜೈನ್, ಜಯಂತಿ, ಶೋಭಾ, ರಜನಿ, ಶಾರದಾ, ರೇಣುಕಾ, ಪ್ರಮೀಳಾ, ಡೀಕಯ್ಯ ಗೌಡ, ಕಾಶೀನಾಥ್ ಹೆಗ್ಡೆ, ಲೋಕೇಶ್ ಕೊರ್ಲೋಡಿ, ರಮೇಶ್ ಆಚಾರಿ, ಹರೀಶ್ ಆಯ್ಕೆಯಾದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್ ಹಾಗೂ ಸಹಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya
error: Content is protected !!