22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

ಬಜಿರೆ: ಪಿ.ಎಂ.ಶ್ರೀ ಸ.ಹಿ.ಪ್ರಾ. ಶಾಲೆ ಬಜಿರೆ ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಕಲ್ಪನೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಶ್ರೀ ಆಯ್ಕೆಯಾದರು. ಸದಸ್ಯರುಗಳಾಗಿ ಜಯಂತಿ, ಬೂಬ, ತುಂಗಮ್ಮ, ಭರತ್‌ರಾಜ್, ಶಶಾಂಕ್ ಜೈನ್, ಜಯಂತಿ, ಶೋಭಾ, ರಜನಿ, ಶಾರದಾ, ರೇಣುಕಾ, ಪ್ರಮೀಳಾ, ಡೀಕಯ್ಯ ಗೌಡ, ಕಾಶೀನಾಥ್ ಹೆಗ್ಡೆ, ಲೋಕೇಶ್ ಕೊರ್ಲೋಡಿ, ರಮೇಶ್ ಆಚಾರಿ, ಹರೀಶ್ ಆಯ್ಕೆಯಾದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್ ಹಾಗೂ ಸಹಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya
error: Content is protected !!