22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

ಬಜಿರೆ: ಪಿ.ಎಂ.ಶ್ರೀ ಸ.ಹಿ.ಪ್ರಾ. ಶಾಲೆ ಬಜಿರೆ ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಕಲ್ಪನೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಶ್ರೀ ಆಯ್ಕೆಯಾದರು. ಸದಸ್ಯರುಗಳಾಗಿ ಜಯಂತಿ, ಬೂಬ, ತುಂಗಮ್ಮ, ಭರತ್‌ರಾಜ್, ಶಶಾಂಕ್ ಜೈನ್, ಜಯಂತಿ, ಶೋಭಾ, ರಜನಿ, ಶಾರದಾ, ರೇಣುಕಾ, ಪ್ರಮೀಳಾ, ಡೀಕಯ್ಯ ಗೌಡ, ಕಾಶೀನಾಥ್ ಹೆಗ್ಡೆ, ಲೋಕೇಶ್ ಕೊರ್ಲೋಡಿ, ರಮೇಶ್ ಆಚಾರಿ, ಹರೀಶ್ ಆಯ್ಕೆಯಾದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್ ಹಾಗೂ ಸಹಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya
error: Content is protected !!