September 6, 2026
ಆಯ್ಕೆ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಮೊಗ್ರು :ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ಮೈಸೂರು ನಡೆಸಿದಂತಹ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ. ಪುತ್ತೂರಿನ ವಿದ್ವಾನ್ ಶ್ರೀ ಸುದರ್ಶನ್ ಎಂ.ಎಲ್ ಭಟ್ ರವರ ಶಿಷ್ಯೆ,ಶ್ರೀ ಶಾರದಾ ಕಲಾ ಶಾಲೆ ಮುರ(ಮೊಗ್ರು) ಶಾಖೆ ಇಲ್ಲಿನ ನೃತ್ಯ ಶಿಕ್ಷಕಿ ವಿದುಷಿ ಶ್ರೀಮತಿ ಸುರಕ್ಷಾ ಭಟ್ ಇವರ ಶಿಷ್ಯೆಯಾಗಿರುವ ನೇಹಾ, ಶ್ರೀ ಭಾರತೀ ವಿದ್ಯಾ ಸಂಸ್ಥೆ ಉರುವಾಲು ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ.
ಇವರು ಕುಶಾಲಪ್ಪ ಗೌಡ ಮತ್ತು ವಸಂತಿ ದಂಪತಿಗಳ ಪುತ್ರಿಯಾಗಿರುತ್ತಾರೆ.

Related posts

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

Suddi Udaya
error: Content is protected !!