September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚಾರಿಸಲಾಯಿತು.


ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್ ಗಳಲ್ಲಿ ದಿವ್ಯ ಬಲಿ ಪೂಜೆಯನ್ನು ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದರು. 9 ದಿನಗಳ ನೊವೆನಾ ಆಚರಣೆಯಲ್ಲಿ ಪ್ರಾರ್ಥನೆ ಧ್ಯಾನ ಭಕ್ತಿಗೀತೆಗಳು ಹಾಗೂ ವಿಶೇಷ ಉದ್ದೇಶಕ್ಕಾಗಿ ಪ್ರಾರ್ಥನೆಯ ಸಲ್ಲಿಸಲಾಯಿತು. ಮೊಂತಿ ಹಬ್ಬದ ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ, ಪ್ರಧಾನ ದಿವ್ಯ ಬಲಿ ಪೂಜೆಯನ್ನು ಫಾ.ಬರ್ನಾಡ್ ರೋಡ್ರಿಗಸ್ ತೆನೆ ಆಶೀರ್ವದಿಸಿ ಸಂದೇಶ ನೀಡಿದರು. ಶಿವಮೊಗ್ಗ ಧರ್ಮ ಪ್ರಾಂತ್ಯದಲ್ಲಿ ಸೇವೆ ಸಲ್ಲಿಸುವ ಫಾ. ಫೆಡ್ರಿಕ್ ಕೋರೆಯ ಸಹಕರಿಸಿದರು.

ವಾಹನಗಳ ಆಶೀರ್ವಚನ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ ಹಾಗೂ ಪುಷ್ಪಾರ್ಪಣೆ ಸಲ್ಲಿಸಿದ್ದ ಪುಟಾಣಿ ಮಕ್ಕಳಿಗೆ ಹಾಗೂ ಎಲ್ಲರಿಗೂ ಕಬ್ಬು ಹಾಗೂ ಸಿಹಿ ತಿಂಡಿ. ಸ್ತ್ರೀ ಸಂಘ ದವರು ವಿತರಿಸಲಾಯಿತು.
ಆರ್ಥಿಕ ಧನ ಸಹಾಯ ಮಾಡಿದ ದಾನಿಗಳಿಗೆ ಮೇಣದಬತ್ತಿ ವಿತರಿಸಿ ಗೌರವಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಆರ್ಥಿಕ ಸಮಿತಿ ಸದಸ್ಯರು ಗುರಿಕಾರರು , ಚರ್ಚ್ ಪಾಲನಾ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya
error: Content is protected !!