September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (RCC) ಇದರ ಮುಂಡಾಜೆ ಘಟಕ ಮತ್ತು ಕಕ್ಕಿಂಜೆ ಘಟಕದ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ಸೆ.06 ರಂದು ನಡೆಯಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಪಿ ಸಿ ಸೆಬಾಸ್ಟಿಯನ್ , ಕಾರ್ಯದರ್ಶಿಯಾಗಿ ರಾಕೇಶ್, ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ಆಯ್ಕೆಯಾದರು.


ಕಕ್ಕಿಂಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ ಪಿ ಆಯ್ಕೆ ಆದರು.


ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಬಿ ಓ ಡಿ ಸದಸ್ಯ ರೋ. ಪ್ರವೀಣ ಗೋರೆ, ಆ್ಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷೆ ಆ್ಯನ್ ಡಾ. ಅನಿತಾ ದಯಾಕರ್, ಆ್ಯನ್ ಗೀತಾ ಪ್ರಭು, ಮುಂಡಾಜೆಯ ವಿಘ್ನೇಶ ಪ್ರಭು, ಗುರುರಾಜ್ ಎಸ್, ಕಕ್ಕಿಂಜೆಯ ಶ್ರೀನಿವಾಸ್ ಕುಲಾಲ್, ಪ್ರಸಾದ್ ಕೆ ವೈ, ಓಬಯ್ಯ ಗೌಡ, ಶ್ರೀಮತಿ ಸವಿತಾ ಕುಲಾಲ್, ಶ್ರೀಮತಿ ಮೋಹಿನಿ ಭಾಗವಹಿಸಿದರು.

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya
error: Content is protected !!