23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ವಿಚಾರ ಕೇರಳದಲ್ಲಿ ಯ್ಯೂಟ್ಯೂಬ್ ಮೂಲಕ ಸುದ್ದಿ ಹಂಚಿದ ವಿಚಾರವಾಗಿ ಮನಾಫ್ ಗೆ ಎಸ್ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಅದರಂತೆ ಸೆ.8 ರಂದು ಮಧ್ಯಾಹ್ನ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.

ಮನಾಫ್ ಜತೆಗೆ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿ ನೋಟಿಸ್ ನೀಡಿದಂತೆ ಹಾಜರಾಗಲಿದ್ದೇವೆ. ಸತ್ಯಾಸತ್ಯೆ ಬಗ್ಗೆ ಎಸ್ಐಟಿ ತನಿಖೆ ನಡೆಸಿಲಿದೆ. ಅವರ ಯಾವುದೇ ಪ್ರಶ್ನೆಗೆ ನಾವು ಉತ್ತರ ನೀಡಲಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮನಾಫ್ ಜತೆಗೆ ಕೇರಳ ಮಾನವ ಹಕ್ಕುಗಳ ಆಯೋಗದ ಸದಸ್ಯರು ಜತೆಗಿದ್ದರು.

Related posts

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!