September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ವಿಚಾರ ಕೇರಳದಲ್ಲಿ ಯ್ಯೂಟ್ಯೂಬ್ ಮೂಲಕ ಸುದ್ದಿ ಹಂಚಿದ ವಿಚಾರವಾಗಿ ಮನಾಫ್ ಗೆ ಎಸ್ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಅದರಂತೆ ಸೆ.8 ರಂದು ಮಧ್ಯಾಹ್ನ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.

ಮನಾಫ್ ಜತೆಗೆ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿ ನೋಟಿಸ್ ನೀಡಿದಂತೆ ಹಾಜರಾಗಲಿದ್ದೇವೆ. ಸತ್ಯಾಸತ್ಯೆ ಬಗ್ಗೆ ಎಸ್ಐಟಿ ತನಿಖೆ ನಡೆಸಿಲಿದೆ. ಅವರ ಯಾವುದೇ ಪ್ರಶ್ನೆಗೆ ನಾವು ಉತ್ತರ ನೀಡಲಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮನಾಫ್ ಜತೆಗೆ ಕೇರಳ ಮಾನವ ಹಕ್ಕುಗಳ ಆಯೋಗದ ಸದಸ್ಯರು ಜತೆಗಿದ್ದರು.

Related posts

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya
error: Content is protected !!