September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

ಉಜಿರೆ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಸೆ. 1 ರಂದು ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಹಿಮಾನ್ಸ್ ರವರು ಕುಮಿಟೆ ವಿಭಾಗದಲ್ಲಿ ದ್ವಿತೀಯ ಹಾಗೂ ಕಟಾ ವಿಭಾಗ ದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಉಜಿರೆಯ ವಿಜಯ್ ಕುಮಾರ್ ಶ್ರೀ ರಾಮ್ ತರಕಾರಿ ಅಂಗಡಿ ಹಾಗೂ ಸುಮಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya
error: Content is protected !!