26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಹೊಸಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ, ಹಾಗೂ ಗ್ರಾಮ ಪಂಚಾಯತ್ ಹೊಸಂಗಡಿ, ರೋಟರಿ ಕ್ಲಬ್ ಸಿದ್ದಕಟ್ಟೆ ಪಲ್ಗುಣಿ, ಸಾರ್ವಜನಿಕ ಹಿಂದು ರುದ್ರಭೂಮಿ ಸಮಿತಿ ಇವರ ಸಹ ಯೋಗದೊಂದಿಗೆ ಶೌರ್ಯ ವಿಪತ್ತು ಘಟಕ ದ ಶ್ರಮದಾನ ಮೂಲಕ ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಲಸು, ಮಾವಿನ ಹಣ್ಣಿನ ಗಿಡ, ರಾಂಬೊಟೋನ್ ಗಿಡ ನೇರಳೆ, ವಾಟರ್ ಆಪಲ್, ಹುಣಸೆ ಗಿಡ, ಪುನರಪುಲಿ ಗಿಡ ಹಾಗೂ ವಿವಿಧ ಹಣ್ಣಿನ ಗಿಡ ನಾಟಿ ಮಾಡಲಾಯಿತ್ತು,

ಕಾರ್ಯಕ್ರಮ ದಲ್ಲಿ ಹೊಸಂಗಡಿ ಪಂಚಾಯತ್ ಅಧ್ಯಕ್ಷರು ಜಗದೀಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಹಾಗೂ ಕಾರ್ಯದರ್ಶಿ ಕಾಂತಪ್ಪ, ರೋಟರಿ ಕ್ಲಬ್ ಅಧ್ಯಕ್ಷರು ದುರ್ಗಾದಾಸ ಶೆಟ್ಟಿ, ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷರು ಹರೀಶ್, ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ,ಗುಂಡೂರಿ ಒಕ್ಕೂಟದ ಅಧ್ಯಕ್ಷರು ಸದಾನಂದ ಪೂಜಾರಿ, ಹೊಸಂಗಡಿ ಒಕ್ಕೂಟದ ಅಧ್ಯಕ್ಷರು ರೋಹಿತ ಕುಮಾರ,ಹೊಕ್ಕಡಿಗೋಳಿ ಒಕ್ಕೂಟದ ಅಧ್ಯಕ್ಷರು ಹರೀಶ್ ಆಚಾರ್ಯ, ಊರಿನ ಗಣ್ಯರಾದ ಧರ್ನಪ್ಪ ಪೂಜಾರಿ ಹಾಗೂ ಗುಂಡೂರಿ,ಆರಂಬೋಡಿ ವಿಪತ್ತು ಘಟಕದ ಸ್ವಯಂಸೇವಕರು, ಮುರಾರ್ಜಿ ದೇಸಾಯಿ ಶಾಲಾ ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಹರೀಶ್, ದಿನೇಶ, ಶ್ರೀ ಮತಿ ಪ್ರತಿಮಾ, ವಿಜಯಲಕ್ಷ್ಮಿ ಉಪಸಿತರಿದ್ದರು

Related posts

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
error: Content is protected !!