22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಹೊಸಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ, ಹಾಗೂ ಗ್ರಾಮ ಪಂಚಾಯತ್ ಹೊಸಂಗಡಿ, ರೋಟರಿ ಕ್ಲಬ್ ಸಿದ್ದಕಟ್ಟೆ ಪಲ್ಗುಣಿ, ಸಾರ್ವಜನಿಕ ಹಿಂದು ರುದ್ರಭೂಮಿ ಸಮಿತಿ ಇವರ ಸಹ ಯೋಗದೊಂದಿಗೆ ಶೌರ್ಯ ವಿಪತ್ತು ಘಟಕ ದ ಶ್ರಮದಾನ ಮೂಲಕ ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಲಸು, ಮಾವಿನ ಹಣ್ಣಿನ ಗಿಡ, ರಾಂಬೊಟೋನ್ ಗಿಡ ನೇರಳೆ, ವಾಟರ್ ಆಪಲ್, ಹುಣಸೆ ಗಿಡ, ಪುನರಪುಲಿ ಗಿಡ ಹಾಗೂ ವಿವಿಧ ಹಣ್ಣಿನ ಗಿಡ ನಾಟಿ ಮಾಡಲಾಯಿತ್ತು,

ಕಾರ್ಯಕ್ರಮ ದಲ್ಲಿ ಹೊಸಂಗಡಿ ಪಂಚಾಯತ್ ಅಧ್ಯಕ್ಷರು ಜಗದೀಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಹಾಗೂ ಕಾರ್ಯದರ್ಶಿ ಕಾಂತಪ್ಪ, ರೋಟರಿ ಕ್ಲಬ್ ಅಧ್ಯಕ್ಷರು ದುರ್ಗಾದಾಸ ಶೆಟ್ಟಿ, ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷರು ಹರೀಶ್, ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ,ಗುಂಡೂರಿ ಒಕ್ಕೂಟದ ಅಧ್ಯಕ್ಷರು ಸದಾನಂದ ಪೂಜಾರಿ, ಹೊಸಂಗಡಿ ಒಕ್ಕೂಟದ ಅಧ್ಯಕ್ಷರು ರೋಹಿತ ಕುಮಾರ,ಹೊಕ್ಕಡಿಗೋಳಿ ಒಕ್ಕೂಟದ ಅಧ್ಯಕ್ಷರು ಹರೀಶ್ ಆಚಾರ್ಯ, ಊರಿನ ಗಣ್ಯರಾದ ಧರ್ನಪ್ಪ ಪೂಜಾರಿ ಹಾಗೂ ಗುಂಡೂರಿ,ಆರಂಬೋಡಿ ವಿಪತ್ತು ಘಟಕದ ಸ್ವಯಂಸೇವಕರು, ಮುರಾರ್ಜಿ ದೇಸಾಯಿ ಶಾಲಾ ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಹರೀಶ್, ದಿನೇಶ, ಶ್ರೀ ಮತಿ ಪ್ರತಿಮಾ, ವಿಜಯಲಕ್ಷ್ಮಿ ಉಪಸಿತರಿದ್ದರು

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya
error: Content is protected !!