25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya
error: Content is protected !!