26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya
error: Content is protected !!