September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya
error: Content is protected !!