23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya
error: Content is protected !!