22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya
error: Content is protected !!