25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

ಉಜಿರೆ:ಸೆ6. ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್‌.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ.ದಿವ್ಯಪ್ರಿಯಾ ಹಾಗೂ ಡಾ.ಅಂಕಿತ ಇವರು ಉತ್ತಮ ಪೌಷ್ಠಿಕ ಆಹಾರ ಸೇವನೆ ಹಾಗೂ ಮಾನಸಿಕ ಆರೋಗ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳೊಂದಿಗೆ ಸವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಗಾರದಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.

Related posts

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಧರ್ಮ ಸ್ಥಳ ಎಸ್‌ಡಿಎಂ ಆಂ.ಮಾ. ಶಾಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya
error: Content is protected !!