23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ ವರ್ತಕರ ಸಂಘದವರು ಅವರ ಅಂಗಡಿಗೆ ಹೋಗಿ ಅವರಿಗೆ ರೂ. 3000 ಧನ ಸಹಾಯವನ್ನು ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಕಾರ್ಯದರ್ಶಿ ಅಬುಬಕ್ಕರ್, ನಿಕಟಪೂರ್ವ ಅಧ್ಯಕ್ಷ ಅರವಿಂದ್ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕ ಸಂಘದ ಉಪಾಧ್ಯಕ್ಷರುಗಳಾದ ಪ್ರವೀಣ್ ಹಳ್ಳಿಮನೆ, ಜಯಂತ್ ನಮನ್ ಬೇಕರಿ, ಪ್ರಶಾಂತ್ ಅಮೃತ್ ಟೆಕ್ಸ್ ಟೈಲ್ಸ್, ಸದಸ್ಯ ವಿಜಯ್ ಶ್ರೀರಾಂ ತರಕಾರಿ ಉಪಸ್ಥಿತರಿದ್ದರು.

Related posts

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!