25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ ವರ್ತಕರ ಸಂಘದವರು ಅವರ ಅಂಗಡಿಗೆ ಹೋಗಿ ಅವರಿಗೆ ರೂ. 3000 ಧನ ಸಹಾಯವನ್ನು ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಕಾರ್ಯದರ್ಶಿ ಅಬುಬಕ್ಕರ್, ನಿಕಟಪೂರ್ವ ಅಧ್ಯಕ್ಷ ಅರವಿಂದ್ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕ ಸಂಘದ ಉಪಾಧ್ಯಕ್ಷರುಗಳಾದ ಪ್ರವೀಣ್ ಹಳ್ಳಿಮನೆ, ಜಯಂತ್ ನಮನ್ ಬೇಕರಿ, ಪ್ರಶಾಂತ್ ಅಮೃತ್ ಟೆಕ್ಸ್ ಟೈಲ್ಸ್, ಸದಸ್ಯ ವಿಜಯ್ ಶ್ರೀರಾಂ ತರಕಾರಿ ಉಪಸ್ಥಿತರಿದ್ದರು.

Related posts

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya
error: Content is protected !!