September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ ವರ್ತಕರ ಸಂಘದವರು ಅವರ ಅಂಗಡಿಗೆ ಹೋಗಿ ಅವರಿಗೆ ರೂ. 3000 ಧನ ಸಹಾಯವನ್ನು ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಕಾರ್ಯದರ್ಶಿ ಅಬುಬಕ್ಕರ್, ನಿಕಟಪೂರ್ವ ಅಧ್ಯಕ್ಷ ಅರವಿಂದ್ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕ ಸಂಘದ ಉಪಾಧ್ಯಕ್ಷರುಗಳಾದ ಪ್ರವೀಣ್ ಹಳ್ಳಿಮನೆ, ಜಯಂತ್ ನಮನ್ ಬೇಕರಿ, ಪ್ರಶಾಂತ್ ಅಮೃತ್ ಟೆಕ್ಸ್ ಟೈಲ್ಸ್, ಸದಸ್ಯ ವಿಜಯ್ ಶ್ರೀರಾಂ ತರಕಾರಿ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!