32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ


ಉಜಿರೆ : ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆಗಳು ನಡೆಯಿತು. ನೋಡಲ್ ಅಧಿಕಾರಿ ಸಿದ್ದಲಿಂಗ ಸ್ವಾಮಿ ಅವರು ಪ್ರಾಸ್ತಾವಿಕವಾಗಿ ಮಾತಾಡಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಪರಿಸರದ ಬಗ್ಗೆ ಜಾಗೃತಿ ಮೂಡಬೇಕು ವಿಚಾರಗೋಷ್ಠಿ ವಿಷಯವಾದ ಕ್ವ್ವಾಂಟಮ್ ಯುಗದ ಬಗ್ಗೆ ಡಿಜಿಟಲ್ ಇಂಡಿಯಾ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಿದರು.

ಮೋಹನ್ ಕುಮಾರ್ ಸಿಯನ್ ಕ್ಷೇತ್ರ ಸಂಪನ್ಮೂಲ ವ್ಯಕ್ತಿಇವರು ಮಾತಡಿ ವಿದ್ಯಾರ್ಥಿಗಳು ದೃಶ್ಯಗಳನ್ನು ನೋಡಿ ಕಲಿಯಬೇಕು ವಿಜ್ಞಾನದ ಪರಿಕಲ್ಪನೆಯನ್ನು ಮೂಡಿಸುವುದು ಅಗತ್ಯ ಎಂದರು.


ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಟಿ.ಬಿ, ಪ್ರೌಢ ಶಾಲಾ ಶಿಕ್ಷಣ ಸಂಯೋಜಕರಾದ ಶ್ರೀಮತಿ ಚೇತನಾಕ್ಷಿ ಮತ್ತು ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಮತ್ತು ತೀರ್ಪುಗಾರರಾಗಿ ಶರತ್ ಕುಮಾರ್ ನಿಡ್ಲೆ, ನಿರಂಜನ್ ಕೆಪಿಎಸ್ ಪುಂಜಾಲಕಟ್ಟೆ, ರಾಮಕೃಷ್ಣ ಭಟ್ ಸರಕಾರಿ ಪ್ರೌಢಶಾಲೆ ಬದನಾಜೆ, ಮಹೇಂದ್ರ ಪೂಜಾರಿ ಪುತ್ತಿಲ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಕೆ.ಸುರೇಶ್ ಸ್ವಾಗತಿಸಿದರು. ರವೀಶ ಕುಮಾರ್ ಧನ್ಯವಾದ ಸಮರ್ಪಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!