September 6, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗ35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ

ಗುರುವಾಯನಕೆರೆ: ಗೆಳೆಯರ ಬಳಗದ ಆಶ್ರಯದಲ್ಲಿ ನಡೆಯುವ 35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಸೆ.5 ರಂದು ಜರುಗಿತು.

ಬಳಗದ ಅಧ್ಯಕ್ಷರಾದ ತಿಲಕ್ ರಾಜ್ ರವರು ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ ವೈ, ಆಚಾರ್ಯ ರವರಿಗೆ ಆಮಂತ್ರಣ ನೀಡಿ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya
error: Content is protected !!