22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya
error: Content is protected !!