September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya
error: Content is protected !!