July 23, 2026
ರಾಜಕೀಯ

ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ

ನಡ :ಲಾಯಿಲ ಮಹಾಶಕ್ತಿ ಕೇಂದ್ರದ ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಅಂಗಣದಲ್ಲಿ ನೆರವೇರಿತು. ಅಭ್ಯಾಸ ವರ್ಗದ ಉದ್ಘಾಟನೆಯನ್ನು ಹಿರಿಯರಾದ ರಾಘವ ಆಚಾರ್ಯ ಇವರು ನೆರವೇರಿಸಿದರು ಜೊತೆಗೆ ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಾಯಿಲ, ವರ್ಗದ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಭಾರಿ ಜಯಂತ್ ಗೌಡ ಗುರಿಪಳ್ಳ ಹಾಗೂ ಉದ್ಘಾಟನಾ ಭಾಷಣವನ್ನು ಪ್ರಮುಖರಾದ ಅಜಿತ್ ಅರಿಗ ಇವರು ನಡೆಸಿ ಕೊಟ್ಟರು.
ಪ್ರಥಮ ಅವಧಿಯನ್ನು ರವಿ ಇಳಂತಿಲ, ಎರಡನೆಯ ಅವಧಿಯನ್ನು ಜಿಲ್ಲೆಯ ಕಾರ್ಯದರ್ಶಿ ಸೀತಾರಾಮ ಬೆಲಾಳ್, ಮೂರನೇ ಅವಧಿಯನ್ನು ಸುಧೀರ್ ಸುವರ್ಣ ಇವರು ನೆರವೇರಿಸಿದರು.


ಸಮಾರೋಪ ಸಮಾರಂಭದ ಮುಖ್ಯ ಭಾಷಣಕಾರರಾಗಿ ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಇವರು ಸಮಾರೋಪದ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರಂಕಿ, ಜಿಲ್ಲೆಯ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ನಾವೂರು, ನಡ ಪಂಚಾಯತ್ ಅಧ್ಯಕ್ಷರಾದ ಮಂಜುಳಾ,ನಡ ಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ ಗೌಡ ಹಾಗೂ ಕನ್ಯಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಅಶೋಕ್ ಶೆಟ್ಟಿ ಇವರು ಉಪಸ್ಥಿತರಿದ್ದರು.
ಅಭ್ಯಾಸ ವರ್ಗದಲ್ಲಿ ನಡ ಪಂಚಾಯತ್ ಸದಸ್ಯರುಗಳು, ಹಾಲಿನ ಸೊಸೈಟಿಯ ನಿರ್ದೇಶಕರುಗಳು, ಬೂತ್ ಅಧ್ಯಕ್ಷ ಕಾರ್ಯದರ್ಶಿಗಳು, ಹಾಗೂ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!