24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ‌ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಜಯಂತ್ ಟಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಒಳದಾರಿ ಮೂಲಕ ಓಡಿಹೋಗಿ ವಿಚಾರಣೆಗೆ ಹಾಜರಾಗಿದ್ದಾರೆ.

ಜಯಂತ್.ಟಿ ಐದನೇ ದಿನದ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಒಳಪಡುತ್ತಿದ್ದಾರೆ. ಮಾಧ್ಯಮದವರ ಕಣ್ಣುತಪ್ಪಿಸಿ ಎಸ್ ಐಟಿ ಕಚೇರಿಗೆ ಹಾಜರು ಆಗಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya
error: Content is protected !!