23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ಸೆ.8 ರಂದು ಮೊಂತಿ (ತೆನೆ) ಹಬ್ಬವನ್ನು ಆಚಾರಿಸಲಾಯಿತು.


ಮೊಂತಿ ಹಬ್ಬದ ಹಿನ್ನೆಲೆಯಲ್ಲಿ ಕ್ರೈಸ್ತರು ತಮ್ಮ ವ್ಯಾಪ್ತಿಯ ಚರ್ಚ್ ಗಳಲ್ಲಿ ದಿವ್ಯ ಬಲಿ ಪೂಜೆಯನ್ನು ಪಾಲ್ಗೊಂಡು ತಮ್ಮ ಮನೆಗಳಲ್ಲಿ ಹೊಸ ಅಕ್ಕಿ ಕುಟುಂಬ ಸಮೇತರಾಗಿ ಊಟವನ್ನು ಸವಿದರು. 9 ದಿನಗಳ ನೊವೆನಾ ಆಚರಣೆಯಲ್ಲಿ ಪ್ರಾರ್ಥನೆ ಧ್ಯಾನ ಭಕ್ತಿಗೀತೆಗಳು ಹಾಗೂ ವಿಶೇಷ ಉದ್ದೇಶಕ್ಕಾಗಿ ಪ್ರಾರ್ಥನೆಯ ಸಲ್ಲಿಸಲಾಯಿತು. ಮೊಂತಿ ಹಬ್ಬದ ಕನ್ಯಾ ಮರಿಯಮ್ಮನಿಗೆ ಪ್ರಾರ್ಥನೆ, ಪ್ರಧಾನ ದಿವ್ಯ ಬಲಿ ಪೂಜೆಯನ್ನು ಫಾ.ಬರ್ನಾಡ್ ರೋಡ್ರಿಗಸ್ ತೆನೆ ಆಶೀರ್ವದಿಸಿ ಸಂದೇಶ ನೀಡಿದರು. ಶಿವಮೊಗ್ಗ ಧರ್ಮ ಪ್ರಾಂತ್ಯದಲ್ಲಿ ಸೇವೆ ಸಲ್ಲಿಸುವ ಫಾ. ಫೆಡ್ರಿಕ್ ಕೋರೆಯ ಸಹಕರಿಸಿದರು.

ವಾಹನಗಳ ಆಶೀರ್ವಚನ ಹಬ್ಬದ ಪ್ರಯುಕ್ತ ಕುಟುಂಬಗಳಿಗೆ ತೆನೆ ವಿತರಣೆ ಹಾಗೂ ಪುಷ್ಪಾರ್ಪಣೆ ಸಲ್ಲಿಸಿದ್ದ ಪುಟಾಣಿ ಮಕ್ಕಳಿಗೆ ಹಾಗೂ ಎಲ್ಲರಿಗೂ ಕಬ್ಬು ಹಾಗೂ ಸಿಹಿ ತಿಂಡಿ. ಸ್ತ್ರೀ ಸಂಘ ದವರು ವಿತರಿಸಲಾಯಿತು.
ಆರ್ಥಿಕ ಧನ ಸಹಾಯ ಮಾಡಿದ ದಾನಿಗಳಿಗೆ ಮೇಣದಬತ್ತಿ ವಿತರಿಸಿ ಗೌರವಿಸಲಾಯಿತು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಆರ್ಥಿಕ ಸಮಿತಿ ಸದಸ್ಯರು ಗುರಿಕಾರರು , ಚರ್ಚ್ ಪಾಲನಾ ಮಂಡಳಿ ಸದಸ್ಯರು, ಮುಖಂಡರು ಸಹಕರಿಸಿದರು.

Related posts

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!