July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (RCC) ಇದರ ಮುಂಡಾಜೆ ಘಟಕ ಮತ್ತು ಕಕ್ಕಿಂಜೆ ಘಟಕದ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ಸೆ.06 ರಂದು ನಡೆಯಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಪಿ ಸಿ ಸೆಬಾಸ್ಟಿಯನ್ , ಕಾರ್ಯದರ್ಶಿಯಾಗಿ ರಾಕೇಶ್, ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ಆಯ್ಕೆಯಾದರು.


ಕಕ್ಕಿಂಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ ಪಿ ಆಯ್ಕೆ ಆದರು.


ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಬಿ ಓ ಡಿ ಸದಸ್ಯ ರೋ. ಪ್ರವೀಣ ಗೋರೆ, ಆ್ಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷೆ ಆ್ಯನ್ ಡಾ. ಅನಿತಾ ದಯಾಕರ್, ಆ್ಯನ್ ಗೀತಾ ಪ್ರಭು, ಮುಂಡಾಜೆಯ ವಿಘ್ನೇಶ ಪ್ರಭು, ಗುರುರಾಜ್ ಎಸ್, ಕಕ್ಕಿಂಜೆಯ ಶ್ರೀನಿವಾಸ್ ಕುಲಾಲ್, ಪ್ರಸಾದ್ ಕೆ ವೈ, ಓಬಯ್ಯ ಗೌಡ, ಶ್ರೀಮತಿ ಸವಿತಾ ಕುಲಾಲ್, ಶ್ರೀಮತಿ ಮೋಹಿನಿ ಭಾಗವಹಿಸಿದರು.

Related posts

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya
error: Content is protected !!