September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ವಿಚಾರ ಕೇರಳದಲ್ಲಿ ಯ್ಯೂಟ್ಯೂಬ್ ಮೂಲಕ ಸುದ್ದಿ ಹಂಚಿದ ವಿಚಾರವಾಗಿ ಮನಾಫ್ ಗೆ ಎಸ್ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಅದರಂತೆ ಸೆ.8 ರಂದು ಮಧ್ಯಾಹ್ನ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ.

ಮನಾಫ್ ಜತೆಗೆ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿ ನೋಟಿಸ್ ನೀಡಿದಂತೆ ಹಾಜರಾಗಲಿದ್ದೇವೆ. ಸತ್ಯಾಸತ್ಯೆ ಬಗ್ಗೆ ಎಸ್ಐಟಿ ತನಿಖೆ ನಡೆಸಿಲಿದೆ. ಅವರ ಯಾವುದೇ ಪ್ರಶ್ನೆಗೆ ನಾವು ಉತ್ತರ ನೀಡಲಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮನಾಫ್ ಜತೆಗೆ ಕೇರಳ ಮಾನವ ಹಕ್ಕುಗಳ ಆಯೋಗದ ಸದಸ್ಯರು ಜತೆಗಿದ್ದರು.

Related posts

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya
error: Content is protected !!