23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಅ.9 ರಂದು ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ್ ಗೌಡ . ಹೀಗಾಗಿ ವಿಠಲ್ ಗೌಡನನ್ನು ಮಂಪರ್ ಪರೀಕ್ಷೆ ಮಾಡಬೇಕೆಂದು ಸ್ಪೋಟಕ ಹೇಳಿಕೆಯನ್ನು ಅವರು ಸೆ.8 ರಂದು ಬೆಳ್ತಂಗಡಿಯಲ್ಲಿ ಹೇಳಿದ್ದಾರೆ‌‌.

ಇನ್ನು ಈ ಪ್ರಕರಣ ಸಂಬಂಧ ಪೂರಕ ಸಾಕ್ಷಿಗಳನ್ನು ಸಂಗ್ರಹಿಸಿದ್ದು ಇದನ್ನು ದ.ಕ‌‌.ಎಸ್ಪಿಗೆ ಹೋಗಿ ದೂರು ಸಲ್ಲಿಸುವುದಾಗಿ ಮಾಧ್ಯಮಗಳಿಗೆ ಸ್ನೇಹ ಮಯಿ ಕೃಷ್ಣ ಮಾಹಿತಿ ನೀಡಿದ್ದಾರೆ.

Related posts

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!