23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಅ.9 ರಂದು ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ್ ಗೌಡ . ಹೀಗಾಗಿ ವಿಠಲ್ ಗೌಡನನ್ನು ಮಂಪರ್ ಪರೀಕ್ಷೆ ಮಾಡಬೇಕೆಂದು ಸ್ಪೋಟಕ ಹೇಳಿಕೆಯನ್ನು ಅವರು ಸೆ.8 ರಂದು ಬೆಳ್ತಂಗಡಿಯಲ್ಲಿ ಹೇಳಿದ್ದಾರೆ‌‌.

ಇನ್ನು ಈ ಪ್ರಕರಣ ಸಂಬಂಧ ಪೂರಕ ಸಾಕ್ಷಿಗಳನ್ನು ಸಂಗ್ರಹಿಸಿದ್ದು ಇದನ್ನು ದ.ಕ‌‌.ಎಸ್ಪಿಗೆ ಹೋಗಿ ದೂರು ಸಲ್ಲಿಸುವುದಾಗಿ ಮಾಧ್ಯಮಗಳಿಗೆ ಸ್ನೇಹ ಮಯಿ ಕೃಷ್ಣ ಮಾಹಿತಿ ನೀಡಿದ್ದಾರೆ.

Related posts

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
error: Content is protected !!