32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಹೊಸಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ, ಹಾಗೂ ಗ್ರಾಮ ಪಂಚಾಯತ್ ಹೊಸಂಗಡಿ, ರೋಟರಿ ಕ್ಲಬ್ ಸಿದ್ದಕಟ್ಟೆ ಪಲ್ಗುಣಿ, ಸಾರ್ವಜನಿಕ ಹಿಂದು ರುದ್ರಭೂಮಿ ಸಮಿತಿ ಇವರ ಸಹ ಯೋಗದೊಂದಿಗೆ ಶೌರ್ಯ ವಿಪತ್ತು ಘಟಕ ದ ಶ್ರಮದಾನ ಮೂಲಕ ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಲಸು, ಮಾವಿನ ಹಣ್ಣಿನ ಗಿಡ, ರಾಂಬೊಟೋನ್ ಗಿಡ ನೇರಳೆ, ವಾಟರ್ ಆಪಲ್, ಹುಣಸೆ ಗಿಡ, ಪುನರಪುಲಿ ಗಿಡ ಹಾಗೂ ವಿವಿಧ ಹಣ್ಣಿನ ಗಿಡ ನಾಟಿ ಮಾಡಲಾಯಿತ್ತು,

ಕಾರ್ಯಕ್ರಮ ದಲ್ಲಿ ಹೊಸಂಗಡಿ ಪಂಚಾಯತ್ ಅಧ್ಯಕ್ಷರು ಜಗದೀಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಹಾಗೂ ಕಾರ್ಯದರ್ಶಿ ಕಾಂತಪ್ಪ, ರೋಟರಿ ಕ್ಲಬ್ ಅಧ್ಯಕ್ಷರು ದುರ್ಗಾದಾಸ ಶೆಟ್ಟಿ, ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷರು ಹರೀಶ್, ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ,ಗುಂಡೂರಿ ಒಕ್ಕೂಟದ ಅಧ್ಯಕ್ಷರು ಸದಾನಂದ ಪೂಜಾರಿ, ಹೊಸಂಗಡಿ ಒಕ್ಕೂಟದ ಅಧ್ಯಕ್ಷರು ರೋಹಿತ ಕುಮಾರ,ಹೊಕ್ಕಡಿಗೋಳಿ ಒಕ್ಕೂಟದ ಅಧ್ಯಕ್ಷರು ಹರೀಶ್ ಆಚಾರ್ಯ, ಊರಿನ ಗಣ್ಯರಾದ ಧರ್ನಪ್ಪ ಪೂಜಾರಿ ಹಾಗೂ ಗುಂಡೂರಿ,ಆರಂಬೋಡಿ ವಿಪತ್ತು ಘಟಕದ ಸ್ವಯಂಸೇವಕರು, ಮುರಾರ್ಜಿ ದೇಸಾಯಿ ಶಾಲಾ ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಹರೀಶ್, ದಿನೇಶ, ಶ್ರೀ ಮತಿ ಪ್ರತಿಮಾ, ವಿಜಯಲಕ್ಷ್ಮಿ ಉಪಸಿತರಿದ್ದರು

Related posts

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
error: Content is protected !!