26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

ಉಜಿರೆ: ಯುವಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿಗೊಳಿಸಬೇಕೆಂಬುದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಆಶಯ, ಈ ನಿಟ್ಟಿನಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ಯಾಂತ್ರಿಕ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 2 ದಿನಗಳ ರೊಬೋಟಿಕ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.


ಪ್ರಜ್ವಲ್ ಅಂದನೂರು ಮತ್ತು ಸಂಪ್ರದ ಭಂಡಾರಿ ವಿಸ್ತೃುತ ಟೆಕ್ನಾಲಜಿ ಪ್ರೈ. ಲಿಮಿಟೆಡ್ ಮೂಡಬಿದ್ರೆ ಇವರು ವಿದ್ಯಾರ್ಥಿಗಳಿಗೆ ಕೋಬೋಟ್ ರೊಬೋಟ್ ನೊಂದಿಗೆ ತರಬೇತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸಂತೋಷ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಮುಖ್ಯಸ್ಥೆಯಾದ ಮೇರಿ ಸ್ಮಿತಾ ಮತ್ತು ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೇಯಾಂಕ ಜೈನ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರುಗಳಾದ ಅಮರೇಶ ಹೆಬ್ಬಾರ್ ಎ, ಶಿವರಾಜ್ ಪಿ, ಶಾಧ್ವಲಾ ಸೆಬಾಸ್ಟಿಯನ್ ಮತ್ತು ಸಾಯಿ ಚರಣ್, ಅಶೋಕ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya
error: Content is protected !!