May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

ಉಜಿರೆ: ಯುವಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿಗೊಳಿಸಬೇಕೆಂಬುದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಆಶಯ, ಈ ನಿಟ್ಟಿನಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ಯಾಂತ್ರಿಕ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 2 ದಿನಗಳ ರೊಬೋಟಿಕ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.


ಪ್ರಜ್ವಲ್ ಅಂದನೂರು ಮತ್ತು ಸಂಪ್ರದ ಭಂಡಾರಿ ವಿಸ್ತೃುತ ಟೆಕ್ನಾಲಜಿ ಪ್ರೈ. ಲಿಮಿಟೆಡ್ ಮೂಡಬಿದ್ರೆ ಇವರು ವಿದ್ಯಾರ್ಥಿಗಳಿಗೆ ಕೋಬೋಟ್ ರೊಬೋಟ್ ನೊಂದಿಗೆ ತರಬೇತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸಂತೋಷ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಮುಖ್ಯಸ್ಥೆಯಾದ ಮೇರಿ ಸ್ಮಿತಾ ಮತ್ತು ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೇಯಾಂಕ ಜೈನ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರುಗಳಾದ ಅಮರೇಶ ಹೆಬ್ಬಾರ್ ಎ, ಶಿವರಾಜ್ ಪಿ, ಶಾಧ್ವಲಾ ಸೆಬಾಸ್ಟಿಯನ್ ಮತ್ತು ಸಾಯಿ ಚರಣ್, ಅಶೋಕ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!