July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಕಲ್ಮಂಜ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 07 ರಂದು ಕಲ್ಮಂಜ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಸತ್ಯನಾರಾಯಣ ಭಜನಾ ಮಂದಿರದಲ್ಲಿ ನಡೆಯಿತು.

ಪಕ್ಷದ ಹಿರಿಯ ಕಾರ್ಯಕರ್ತರಾದ ಬಾಲಚಂದ್ರ ರಾವ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಶಾಸಕ ಹರೀಶ್ ಪೂಂಜಾರವರು ಉದ್ಘಾಟನಾ ಭಾಷಣ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಾಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಶಶಿಧರ್ ಎಂ ಕಲ್ಮಂಜ ಸ್ವಾಗತಿಸಿದರು. ಪಕ್ಷದ ಪ್ರಮುಖರಾದ ರವಿ ಇಲಂತಿಲ, ಜಯಂತ್ ಕೋಟ್ಯಾನ್ ಮೋಹನ್ ಅಂಡಿಂಜೆ ಬೈಠಕ್ ತೆಗೆದುಕೊಂಡರು.ಕೃಷ್ಣಪ್ಪ ಗುಡಿಗಾರ್ ಸಮಾರೋಪ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮಂಜ ಶಕ್ತಿ ಕೇಂದ್ರ ಪ್ರಭಾರಿ ಶ್ರೀಮತಿ ಪೂರ್ಣಿಮಾ ಜಯಂತ್, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವoತ್ ಗೌಡ ಪುದುವೆಟ್ಟು, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಕಲ್ಮoಜ ಶಕ್ತಿ ಕೇಂದ್ರ ಪ್ರಮುಖ್ ಶ್ರೀಧರ್ ಎಂ ಕಲ್ಮಂಜ, ಹಿರಿಯರಾದ ರವಿ ಭಟ್, ಕೆಂಪಯ್ಯ ಮಡಿವಾಳ, ಕಲ್ಮoಜ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಮಲ, ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಅನಿಲ್ ಗೌಡ, ಪಕ್ಷದ ಅನ್ಯನ್ಯ ಜವಾಬ್ದಾರಿ ಇರುವ ಪದಾಧಿಕಾರಿಗಳು ,ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಗೀತೆ ಚೇತನ್ ಗುಡಿಗಾರ್ ಹಾಡಿದರು, ಲೋಹಿತ್ ನಿರೂಪಣೆ ಮಾಡಿ ಧನ್ಯವಾದವಿತ್ತರು.

Related posts

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya
error: Content is protected !!