May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಸೆ. 7 ರಂದು ಸಚಿನ್ ಇಂಚರ ಇವರ ಅಧ್ಯಕ್ಷತೆಯಲ್ಲಿ 171ನೇ ವರ್ಷದ ಗುರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಬೆಳಗ್ಗೆ ಗುರುಪೂಜೆಯ ಬಳಿಕ ಭಜನಾ ಕಾರ್ಯ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಎನ್. ಡಿ. ಪಿ. ಉಪಾಧ್ಯಕ್ಷ ಸಚಿನ್ ಇಂಚರ, ಸ್ಥಾಪಕ ಅಧ್ಯಕ್ಷ ರಾಜನ್ ಪೋಸೊಳಿಕೆ, ಕಾರ್ಯದರ್ಶಿ ಸ್ಮಿತೇಶ್ ಎನ್, ಮಾಜಿ ಅಧ್ಯಕ್ಷರು ಬಾಲಕೃಷ್ಣ, ಹಿರಿಯ ಸದಸ್ಯರಾದ ಸೋಮನಾಥ್ , ಶಶಿಧರ್ , ಸತೀಶ್, ಅರುಣ್, ಮೋಹನ್, ರಾಜೀವ್, ಮಹಿಳಾ ಸದಸ್ಯರಾದ ಶ್ರೀಮತಿ ಉಷ, ಶ್ರೀಮತಿ ಪುಷ್ಪ, ಹಾಗೂ ಸಂಘದ ಇನ್ನಿತರ ಮಹನೀಯರು ಸದಸ್ಯರು, ಮಕ್ಕಳು, ಇನ್ನಿತರರು ಉಪಸ್ಥಿತರಿದ್ದರು.

Related posts

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!