26.5 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಚುನಾವಣೆಪ್ರಮುಖ ಸುದ್ದಿರಾಜಕೀಯರಾಷ್ಟ್ರೀಯ ಸುದ್ದಿ

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

ನವದೆಹಲಿ: ಜಗದೀಪ್ ಧನ್ಕರ್ ಅವರ ಸ್ಥಾನದಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಎ ನ್‌ಡಿಎ ಅಭ್ಯರ್ಥಿ, ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ 452 ಮೊದಲ ಪ್ರಾಶಸ್ತ್ರಗಳ ಮತದಿಂದ ಜಯ ಸಾಧಿಸಿ, ದೇಶದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya
error: Content is protected !!