24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆಯು ಆರಂಬೋಡಿ ಗಿರಿ ಮೈದಾನದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ವಂದನ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಸುದರ್ಶನ್ ಶೆಟ್ಟಿ, ರಮೇಶ್ ಪೂಜಾರಿ ಮಂಜಿಲ, ಶ್ರೀಮತಿ ಲೀಲಾ ಸುರೇಶ್, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ಪೂಜಾರಿ ಪಡ್ಡಾಯಿಮಜಲು, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ, ಜಗದೀಶ್ ಕೊಯಿಲ, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಓಬಯ್ಯ ಆರಂಬೋಡಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಣ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya
error: Content is protected !!