25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಬೆಳ್ತಂಗಡಿ: 2025 ನೇ ಸಾಲಿನ ಕರ್ನಾಟಕ ರಾಜ್ಯ ಮಟ್ಟದ ಐ.ಎಂ.ಎ ವತಿಯಿಂದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಡಾ| ಮಮತಾ ಎಚ್ ಅವರು ಭಾಜನರಾಗಿದ್ದಾರೆ. ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜುನಲ್ಲಿ ಸೆ. 6 ರಂದು ನಡೆದ ಸಮಾರಂಭದಲ್ಲಿ ಐ.ಎಂ.ಎ ಪ್ರಶಸ್ತಿ ಪ್ರದಾನ ಮಾಡಿದೆ.

ಪ್ರಸ್ತುತ ಇವರು ಮಣಿಪಾಲದ ಕೆ.ಎಂ.ಸಿ, ಅನಾಟೋಮಿ ವಿಭಾಗ ದಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಅಳದಂಗಡಿ ಹೊಸಪಟ್ಣ ಲಕ್ಷ್ಮೀನಾರಾಯಣ ರಾವ್ ಮತ್ತು ಕುಸುಮ ದಂಪತಿ ಪುತ್ರಿ ಹಾಗೂ ಅಲೆವೂರು ಶ್ರೀನಿವಾಸ ರಾವ್ ಮತ್ತು ಸುಮಿತ್ರ ದಂಪತಿ ಸೊಸೆ ಮತ್ತು ಉಡುಪಿಯ ಖ್ಯಾತ ಚರ್ಮ ತಜ್ಞ ಡಾ.ಸನತ್ ರಾವ್ ಅವರ ಪತ್ನಿ.

Related posts

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!