24 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ ಹಿಡಿದಿದ್ದ‌ ಜಯಂತ್ ಇಂದು ಮುಂಭಾಗದ ಹಾದಿಯಿಂದಲೇ ಬಂದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇವರೊಂದಿಗೆ ಸಿಂಧೂದೇವಿ ಎಸ್ಐಟಿ ಕಚೇರಿ ವರೆಗೆ ಬಂದು ಬಳಿಕ ಹಿಂದಿರುಗಿದ್ದಾರೆ.ಗಿರೀಶ್ ಮಟ್ಟಣ್ಣವರ್ ಕೂಡ‌ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನೂ ಕೇರಳದ ಯ್ಯೂಟ್ಯೂಬ್ ರ್ ಮನಾಫ್ ಹಾಗೂ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆ ಹಾಜರಾಗಿದ್ದಾರೆ. ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನ ಕರೆದುಕೊಂಡು ಬಂದಿರುವುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ ಎಂಬ ವಿಚಾರಕ್ಕೆ ಮಾಧ್ಯಮದ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾನು ಯಾರನ್ನೂ ಕರೆತಂದಿಲ್ಲ, ನನಗೆ ಯಾವ ಭಯವಿಲ್ಲ, ನಾನು ಸತ್ಯದ ಪರವಾಗಿ ಹೋರಾಡುತ್ತಿದ್ದೇನೆ. ಎಸ್ಐಟಿ ಎಲ್ಲ ವಿಚಾರಣೆಗೂ ನಾನು ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Related posts

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya
error: Content is protected !!