May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

ಉಜಿರೆ: ಯುವಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿಗೊಳಿಸಬೇಕೆಂಬುದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಆಶಯ, ಈ ನಿಟ್ಟಿನಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ಯಾಂತ್ರಿಕ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 2 ದಿನಗಳ ರೊಬೋಟಿಕ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.


ಪ್ರಜ್ವಲ್ ಅಂದನೂರು ಮತ್ತು ಸಂಪ್ರದ ಭಂಡಾರಿ ವಿಸ್ತೃುತ ಟೆಕ್ನಾಲಜಿ ಪ್ರೈ. ಲಿಮಿಟೆಡ್ ಮೂಡಬಿದ್ರೆ ಇವರು ವಿದ್ಯಾರ್ಥಿಗಳಿಗೆ ಕೋಬೋಟ್ ರೊಬೋಟ್ ನೊಂದಿಗೆ ತರಬೇತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸಂತೋಷ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಮುಖ್ಯಸ್ಥೆಯಾದ ಮೇರಿ ಸ್ಮಿತಾ ಮತ್ತು ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೇಯಾಂಕ ಜೈನ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರುಗಳಾದ ಅಮರೇಶ ಹೆಬ್ಬಾರ್ ಎ, ಶಿವರಾಜ್ ಪಿ, ಶಾಧ್ವಲಾ ಸೆಬಾಸ್ಟಿಯನ್ ಮತ್ತು ಸಾಯಿ ಚರಣ್, ಅಶೋಕ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!